ವೃದ್ಧೆಯನ್ನು ಕುಟುಂಬದೊಂದಿಗೆ ಸೇರಿಸಿದ ಸಖಿ ತಂಡ

koppal sakhi one stop center old women rescue

ಕೊಪ್ಪಳ: ವಾರಸುದಾರರಿಲ್ಲದೆ ಬೀದಿಯಲ್ಲಿ ಅಸ್ವಸ್ಥಳಾಗಿದ್ದ ವೃದ್ಧೆಯೊಬ್ಬಳನ್ನು ರಸಿದ ಸಖಿ ತಂಡ ಚಿಕಿತ್ಸೆ ಕೊಡಿಸಿ, ಕುಟುಂಬದವರ ಪತ್ತೆ ಮಾಡಿ ಪುನರ್​ ಮಿಲನ ಮಾಡಿಸಿದೆ.

ಕಳೆದ ಆಗಸ್ಟ್​ನಲ್ಲಿ ದೈಹಿಕವಾಗಿ ಅಸ್ವಸ್ಥಳಾಗಿದ್ದ ವೃದ್ಧೆಯನ್ನು 108 ಆ್ಯಂಬುಲೆನ್ಸ್​ ಮೂಲಕ ರಸಿದ ತಂಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದೆ. ಆಪ್ತ ಸಮಾಲೋಚನೆ ಬಳಿಕ ವಿವರ ಪಡೆದಿದೆ. ಬಾಗಲಕೋಟೆ ಜಿಲ್ಲೆಯವಳಾಗಿದ್ದು, ಹೆಸರು ನೂರಜಾನ್​, ಮಗ ಬಾಬಾ ರಾಜ್​ ಎಂದು ತಿಳಿಸಿದ್ದಾಳೆ. ಚಿಕಿತ್ಸೆ ಬಳಿಕ ಹುಬ್ಬಳ್ಳಿ ಮದರ್​ ತೆರೇಸಾ ಮಿಷಿನರಿ ಆ್​ ಚಾರಿಟಿ ಟ್ರಸ್ಟ್​ನಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಕುಟುಂಬದವರು ಮಹಿಳೆ ವಿವರ ಪಡೆದು ಕೇಂದ್ರಕ್ಕೆ ಬಂದು ವಾಪಸ್​ ಕರೆದುಕೊಂಡು ಹೋಗಿದ್ದಾರೆಂದು ಸಖಿ ಕೇಂದ್ರದ ಆಡಳಿತಾಧಿಕಾರಿ ಯಮುನಾ ಬೆಸ್ತರ ತಿಳಿಸಿದ್ದಾರೆ.

Share This Article

ಪ್ರತಿದಿನ ಹಣೆಗೆ ವಿಭೂತಿ ಹಚ್ಚಿಕೊಂಡರೆ ಏನಾಗುತ್ತದೆ ಗೊತ್ತಾ? significance of vibhuti

significance of vibhuti:  ಸಾಮಾನ್ಯವಾಗಿ ಹಿಂದೂಗಳು ಹಣೆಯ ಮೇಲೆ ಹಚ್ಚೆ ಹಾಕಿಸಿಕೊಂಡಿರುವುದನ್ನು ನೋಡುತ್ತೇವೆ. ಮಹಿಳೆಯರು  ತಿಲಕವನ್ನು…

ಬಿಸಿಲಲ್ಲಿ ಸೆಖೆ ತಾಳಲಾರದೆ ICE ನೀರು ಕುಡಿದ್ರೆ ಜೀವಕ್ಕೆ ಅಪಾಯ ಖಂಡಿತ! Summer Health

Summer Health: ನೀರು ಮನುಷ್ಯರಿಗೆ ಬಹಳ ಅವಶ್ಯಕ. ನಾವು ಅನ್ನ ತಿನ್ನದೆ ಬದುಕಬಹುದು, ಆದರೆ ನೀರು…

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…