ಮೇ13ರಂದು ಬಿಜೆಪಿಯ ಶವಾಚರಣೆ ನಡೆಯುತ್ತದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿ ವಿಶ್ವಾಸ ದ್ರೋಹಿ ಪಕ್ಷ ಎನ್ನುವುದು ಸಾಬೀತಾಗಿದೆ. ಜನರಿಗೆ ಮೀಸಲಾತಿ ಎಂಬ ಚಾಕೋಲೇಟ್ ಹಂಚಿ ಚುನಾವಣೆಯ ಸಮಯದಲ್ಲಿ ಜೇನುಗೂಡಿಗೆ ಕೈ ಹಾಕಿದ್ದಾರೆ. ಎಲ್ಲಾ ಸಮಾಜಕ್ಕೂ ಬಿಜೆಪಿ ಸರ್ಕಾರ ದ್ರೋಹ ಮಾಡಿದ್ದು, ರಾಜಕೀಯ ಬದ್ದತೆ ಇದೆಯಾ? ಎಂದು ಬಿಜೆಪಿ ವಿರುದ್ಧು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅವರು ಊಟದ ವಿಚಾರದಲ್ಲಿ ಮಕ್ಕಳಂತೆ ಹಠ ಮಾಡ್ತಾರೆ… ಬರೀ ಮೊಸರನ್ನ ತಿಂತಾರೆ; ಅನಿತಾ ಕುಮಾರಸ್ವಾಮಿ ವಿಶ್ವಾಸ ದ್ರೋಹ ಮಾಡಿರುವುದಕ್ಕೆ ಯಾರು ಹೊಣೆ? ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಮೇ 13 … Continue reading ಮೇ13ರಂದು ಬಿಜೆಪಿಯ ಶವಾಚರಣೆ ನಡೆಯುತ್ತದೆ: ಡಿ.ಕೆ.ಶಿವಕುಮಾರ್