ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ 41ನೇ ಅಧ್ಯಕ್ಷರಾಗಿ ಇಂದು(ಗುರುವಾರ) ಪ್ರದಗ್ರಹಣ ಮಾಡಿದ ಡಿ.ಕೆ. ಶಿವಕುಮಾರ್, ‘ನನ್ನನ್ನು ಕನಕಪುರ ಬಂಡೆ ಅಂತ ಕರೀತಾರೆ. ಈ ಬಂಡೆ ಮೂರ್ತಿ ಆಗಲ್ಲ, ವಿಧಾನಸೌಧದ ಮೆಟ್ಟಿಲು ಹತ್ತುವ ಕಲ್ಲಾಗಲಿದೆ’ ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದರು. ಪ್ರತಿಜ್ಞಾವಿಧಿ ಸ್ವೀಕಾರದ ಬಳಿಕ ಸರ್ವಧರ್ಮ ಗುರುಗಳಿಗೆ ನಮಿಸುತ್ತ ಮಾತು ಆರಂಭಿಸಿದ ಡಿಕೆಶಿ, ನನಗೆ ಯಾವ ಜಾತಿ-ಧರ್ಮದ ಮೇಲೂ ನಂಬಿಕೆ ಇಲ್ಲ. ನನ್ನ ಪಾಲಿಗೆ ಇರೋದು ಕಾಂಗ್ರೆಸ್ ಧರ್ಮ, ಕಾಂಗ್ರೆಸ್ ಜಾತಿ, ಕಾಂಗ್ರೆಸ್ ಗುಂಪು. … Continue reading ಪಟ್ಟಾಭಿಷೇಕದಲ್ಲಿ ಡಿಕೆಶಿ ಮನದಾಳ
Copy and paste this URL into your WordPress site to embed
Copy and paste this code into your site to embed