40 ವರ್ಷದ ಬಳಿಕ ಗ್ರಹಣ ದಿನದಂದು ಕಾವೇರಿ ನದಿಯಲ್ಲಿ ಡಿಕೆಶಿ ಮಾಡಿದ್ದೇನು?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರೋಬ್ಬರಿ 40 ವರ್ಷಗಳ ಬಳಿಕ ಭಾನುವಾರ ಕಾವೇರಿ ನದಿಯಲ್ಲಿ ಈಜಾಡಿ ಕೆಲ ಸಮಯ ಕಳೆದಿದ್ದಾರೆ. ಭಾನುವಾರ ‪ಸೂರ್ಯ ಗ್ರಹಣ ಇತ್ತು. ಅಂದು ಸಂಜೆ ಕಾವೇರಿ ನದಿಯಲ್ಲಿ ಡಿಕೆಶಿ ಈಜಾಡುತ್ತ ಕಾಲ ಕಳೆದಿದ್ದಾರೆ. ಗ್ರಹಣ ಮುಗಿದ ನಂತರ ಕುಟುಂಬಸ್ಥರೊಂದಿಗೆ ಅಲ್ಲಿನ ಈಶ್ವರ ದೇವಸ್ಥಾನದಲ್ಲಿ ಪೂಜೆಯನ್ನೂ ಸಲ್ಲಿಸಿದ್ದಾರೆ. ನದಿಯಲ್ಲಿ ಈಜುತ್ತಿರುವ ಮತ್ತು ಕುಟುಂಬಸ್ಥರೊಂದಿಗೆ ಕ್ಲಿಕ್ಕಿಸಿದ ಫೋಟೋಗಳನ್ನು ಫೇಸ್​ಬುಕ್​ನಲ್ಲಿ ಶೇರ್ ಮಾಡಿಕೊಂಡಿದ್ದು, ಈ ವೇಳೆ ಶಾಲಾ- ಕಾಲೇಜು ದಿನ ಮತ್ತು ತಂದೆಯೊಂದಿಗೆ ಕಾಲ ಕಳೆದಿದ್ದ … Continue reading 40 ವರ್ಷದ ಬಳಿಕ ಗ್ರಹಣ ದಿನದಂದು ಕಾವೇರಿ ನದಿಯಲ್ಲಿ ಡಿಕೆಶಿ ಮಾಡಿದ್ದೇನು?