More

    ಸುರೇಶ್​ ಅಂಗಡಿಯವರ ಮನೆಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​

    ಬೆಳಗಾವಿ: ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ್​ ಅಂಗಡಿಯವರ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

    ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿ, ಸುರೇಶ್​ ಅಂಗಡಿಯವರ ಪತ್ನಿ, ತಾಯಿ ಮತ್ತು ಮಕ್ಕಳೊಂದಿಗೆ ಮಾತನಾಡಿ, ಸಮಾಧಾನ ಮಾಡಿದರು.

    ಅದಕ್ಕೂ ಮೊದಲು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸುರೇಶ್​ ಅಂಗಡಿಯವರ ಅಂತ್ಯಕ್ರಿಯೆಯನ್ನು ಇಲ್ಲಿಯೇ ಮಾಡಬಹುದಿತ್ತು. ದೆಹಲಿಯಿಂದ ಪಾರ್ಥಿವ ಶರೀರ ತರಬಹುದಿತ್ತು ಎಂದು ಹೇಳಿದರು.

    ಈ ಸರ್ಕಾರ ಯಾವಾಗ ಹೋಗುತ್ತೋ ಗೊತ್ತಿಲ್ಲ: ಸಚಿವ ಆನಂದ್ ಸಿಂಗ್ ಅಚ್ಚರಿಯ ಹೇಳಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts