More

    ನಟ ಶಿವರಾಜ್​ಕುಮಾರ್​ ನಿವಾಸಕ್ಕೆ ಡಿಕೆಶಿ ಭೇಟಿ

    ಬೆಂಗಳೂರು: ನಿನ್ನೆ(ಬುಧವಾರ) ಮುಸ್ಲಿಂ ಧರ್ಮಗುರುವನ್ನು ಭೇಟಿ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು(ಗುರುವಾರ) ಸ್ಯಾಂಡಲ್​ವುಡ್​ನ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿದ್ದರು.

    ಬೆಂಗಳೂರಿನ ಹೆಬ್ಬಾಳದ ಮಾನ್ಯತಾ ಟೆಕ್ ಪಾರ್ಕಿನಲ್ಲಿರುವ ಚಿತ್ರನಟ ಶಿವರಾಜ್​ಕುಮಾರ್​ ಅವರ ನಿವಾಸಕ್ಕೆ ಗುರುವಾರ ಸಂಜೆ ಸೌಜನ್ಯದ ಭೇಟಿ ನೀಡಿ ಡಿಕೆಶಿ ಮಾತುಕತೆ ನಡೆಸಿದರು. ಗೀತಾ ಶಿವರಾಜ್​ಕುಮಾರ್ ಇದ್ದರು. ಇದನ್ನೂ ಓದಿರಿ ಕೆಎಸ್​ಆರ್​ಟಿಸಿ ಸಿಬ್ಬಂದಿಗೆ 1 ವರ್ಷ ವೇತನ ರಹಿತ ರಜೆ, ಲಕ್ಷಕ್ಕೂ ಹೆಚ್ಚು ನೌಕರರ ಪಾಲಿಗೆ ಮರಣಶಾಸನ?

    ನಟ ಶಿವರಾಜ್​ಕುಮಾರ್​ ನಿವಾಸಕ್ಕೆ ಡಿಕೆಶಿ ಭೇಟಿನಿನ್ನೆಯಷ್ಟೇ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಬೆಂಗಳೂರಿನ ನಾಗವಾರದಲ್ಲಿರುವ ಅರೇಬಿಕ್ ವಿದ್ಯಾ ಸಂಸ್ಥೆಯಲ್ಲಿ ಮುಸ್ಲಿಂ ಧರ್ಮಗುರು ಕರ್ನಾಟಕದ ಅಮಿರ್-ಇ-ಷರಿಯತ್, ಮುಫ್ತಿ ಸಗೀರ್ ಅಹಮದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.

    ಆ ವೇಳೆ ಕರೊನಾ ಮಹಾಮಾರಿಯಿಂದ ಮಾನವಕುಲವನ್ನು ರಕ್ಷಣೆ ಮಾಡುವಂತೆ ಪ್ರಾರ್ಥಿಸಿದ್ದಾಗಿ ಡಿಕೆಶಿ ಸುದ್ದಿಗಾರರಿಗೆ ತಿಳಿಸಿದ್ದರು.

    ಜಮೀನು ಸರ್ವೇ ಮಾಡಲು ಬಂದ ತಹಸೀಲ್ದಾರ್​ ಎದೆಗೆ ಚಾಕು ಇರಿದು ಕೊಂದ ನಿವೃತ್ತ ಶಿಕ್ಷಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts