ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು; ಬಿ.ವೈ. ವಿಜಯೇಂದ್ರಗೆ ಟೀಕಿಸಿ ಶುಭ ಕೋರಿದ ಕಾಂಗ್ರೆಸ್​

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ವಿಜಯೇಂದ್ರ ಅವರಿಗೆ ರಾಜ್ಯ ಕಾಂಗ್ರೆಸ್​ ಘಟಕ ವ್ಯಂಗ್ಯಭರಿತವಾಗಿ ಶುಭಾಶಯ ಕೋರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಮಡಿರುವ ರಾಜ್ಯ ಕಾಂಗ್ರೆಸ್​, ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ಟೀಕಿಸಿದೆ. ಇದನ್ನೂ ಓದಿ: ಪಾಕಿಸ್ತಾನ ಸೆಮೀಸ್​ ತಲುಪಲು ಸುಲಭ ಉಪಾಯ ಹೇಳಿಕೊಟ್ಟ ವಾಸಿಂ ಅಕ್ರಮ್​; ವ್ಯಾಪಕ ಟೀಕೆಗೆ ಗುರಿ ಯಡಿಯೂರಪ್ಪನವರ ಮಗ ಎಂಬ … Continue reading ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು; ಬಿ.ವೈ. ವಿಜಯೇಂದ್ರಗೆ ಟೀಕಿಸಿ ಶುಭ ಕೋರಿದ ಕಾಂಗ್ರೆಸ್​