ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ(ಕೆ.ಆರ್.ಐ.ಡಿ.ಸಿ.ಎಲ್)ದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ಅನ್ನು ನೀಡಲಾಯಿತು.
ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಆರ್.ಐ.ಡಿ.ಸಿ.ಎಲ್ ಅಧ್ಯಕ್ಷ ರುದ್ರೇಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಡಾ.ರತ್ನಾಕರ್ ಕಾಮಪುರಾಣ: 8 ಮಹಿಳೆಯರೊಂದಿಗೆ ಅನುಚಿತ ವರ್ತನೆ; ಶೀಘ್ರವೇ ಸಂತ್ರಸ್ತರ ಹೇಳಿಕೆ ದಾಖಲು
121 ಕೋಟಿ ಡೋಸ್ ಕರೊನಾ ಲಸಿಕೆ ವಿತರಣೆ; ಇನ್ನೂ ಹೋರಾಟ ಮುಗಿದಿಲ್ಲ ಎಂದ ಸರ್ಕಾರ