ರೈತರು ಇಲ್ಲ ಅಂದ್ರೆ ನಾವಿಲ್ಲ: ಕೃಷಿ ಮೇಳದಲ್ಲಿ ರೈತರ ಕೊಡುಗೆ ನೆನೆದ ಶಿವ ಸಂಕೇಶ್ವರ
ಮೈಸೂರು: ನಾವು ನಿತ್ಯವು ಮೂರು ಹೊತ್ತು ಊಟ ಮಾಡಿ, ಮೈತುಂಬಾ ಬಟ್ಟೆ ಹಾಕಿಕೊಳ್ಳುತ್ತೇವೆ ಅಂದರೆ ಅದಕ್ಕೆ ರೈತರು ಕಾರಣ. ರೈತರು ಇಲ್ಲ ಅಂದರೆ ನಾವಿಲ್ಲ ಎಂದು ವಿಆರ್ಎಲ್ ಟ್ರಾವೆಲ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಶಿವ ಸಂಕೇಶ್ವರ ಅವರು ಅಭಿಪ್ರಾಯಪಟ್ಟರು. ‘ಸುಸ್ಥಿರ ಅಭಿವೃದ್ಧಿ ನಮ್ಮ ಗುರಿ’ ಪರಿಕಲ್ಪನೆಯಡಿ ವಿಜಯವಾಣಿ ಮತ್ತು ದಿಗ್ವಿಜಯ ಸುದ್ದಿವಾಹಿನಿ ವತಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಕೃಷಿ ಮೇಳವನ್ನು ಉದ್ದೇಶಿಸಿ ಮಾತನಾಡಿದರು. ಕೃಷಿಮೇಳಕ್ಕೆ ಸಹಕರಿಸಿದ ರಾಜ್ಯದ ಹೆಮ್ಮೆಯ ಸಿಎಂ ಬಸವರಾಜ … Continue reading ರೈತರು ಇಲ್ಲ ಅಂದ್ರೆ ನಾವಿಲ್ಲ: ಕೃಷಿ ಮೇಳದಲ್ಲಿ ರೈತರ ಕೊಡುಗೆ ನೆನೆದ ಶಿವ ಸಂಕೇಶ್ವರ
Copy and paste this URL into your WordPress site to embed
Copy and paste this code into your site to embed