ಯಶಸ್ವಿಯಾಗಿ 2ನೇ ದಿನಕ್ಕೆ ಕಾಲಿಟ್ಟ ರಾಜ್ಯ ಮಟ್ಟದ ಕೃಷಿ ಮೇಳ: ವಿಜಯವಾಣಿ, ದಿಗ್ವಿಜಯ ನ್ಯೂಸ್​ ಆಯೋಜನೆ

ಮೈಸೂರು: ‘ಸುಸ್ಥಿರ ಅಭಿವೃದ್ಧಿ ನಮ್ಮ ಗುರಿ’ ಪರಿಕಲ್ಪನೆಯಡಿ ವಿಜಯವಾಣಿ ಮತ್ತು ದಿಗ್ವಿಜಯ ಸುದ್ದಿವಾಹಿನಿ ವತಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಕೃಷಿ ಮೇಳ ಯಶಸ್ವಿಯಾಗಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಮಟ್ಟದ ಕೃಷಿ ಮೇಳ ಇದಾಗಿದ್ದು, ನಿನ್ನೆ ಮೊದಲ ದಿನದಂದು ಸಹಸ್ರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡಿ ರೈತರಿಂದ ಉಪಯುಕ್ತ ಮಾಹಿತಿ ಸಂಗ್ರಹಿಸಿದ್ದರು. ಇಂದು ಬೆಳಗ್ಗೆ 10.30ಕ್ಕೆ ‘ಕೃಷಿ ವಿಚಾರಗೋಷ್ಠಿ’ ನಡೆಯಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಉದ್ಘಾಟನೆ ಮಾಡಲಿದ್ದಾರೆ. ಕೆಎಸ್‌ಡಿಎಲ್ … Continue reading ಯಶಸ್ವಿಯಾಗಿ 2ನೇ ದಿನಕ್ಕೆ ಕಾಲಿಟ್ಟ ರಾಜ್ಯ ಮಟ್ಟದ ಕೃಷಿ ಮೇಳ: ವಿಜಯವಾಣಿ, ದಿಗ್ವಿಜಯ ನ್ಯೂಸ್​ ಆಯೋಜನೆ