ಮೊದಲ ದಿನವೇ ಜನರ ಗಮನ ಸೆಳೆದ ಕೃಷಿಮೇಳ: ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡಿ ರೈತರಿಂದ ಮಾಹಿತಿ ಸಂಗ್ರಹ

ಮೈಸೂರು: ‘ಸುಸ್ಥಿರ ಅಭಿವೃದ್ಧಿ ನಮ್ಮ ಗುರಿ’ ಪರಿಕಲ್ಪನೆಯಡಿ ವಿಜಯವಾಣಿ ಮತ್ತು ದಿಗ್ವಿಜಯ ಸುದ್ದಿವಾಹಿನಿ ವತಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಚಾಲನೆ ನೀಡಿದ್ದು, ಮೊದಲ ದಿನವೇ ಕೃಷಿ ಮೇಳೆ ಕಳೆಗಟ್ಟಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಕೃಷಿ ಹಬ್ಬವನ್ನು ಆಯೋಜಿಸಲಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ಕೃಷಿ ಬಗ್ಗೆ ರೈತರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮಣ್ಣುರಹಿತ ಕೃಷಿ, ಕೃಷಿಯಲ್ಲಿ ಡ್ರೋನ್‌ ಬಳಕೆ, ಆಟೋಮೇಟೆಡ್‌ … Continue reading ಮೊದಲ ದಿನವೇ ಜನರ ಗಮನ ಸೆಳೆದ ಕೃಷಿಮೇಳ: ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡಿ ರೈತರಿಂದ ಮಾಹಿತಿ ಸಂಗ್ರಹ