ಕೆ.ಜೆ. ಜಾರ್ಜ್​ಗೆ ಆದ ರೀತಿ ನನಗೂ ಆಗಬೇಕು, ನಾನು 40 ವರ್ಷ ಪಾರ್ಟಿ ಕಟ್ಟಿ ಬೆಳೆಸಿದ್ದೇನೆ: ಕೆ.ಎಸ್​. ಈಶ್ವರಪ್ಪ

ಬೆಂಗಳೂರು: ನನ್ನನ್ನು ಮತ್ತು ರಮೇಶ್​ ಜಾರಕಿಹೊಳಿ ಅವರನ್ನು ಮತ್ತೆ ಮಂತ್ರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಹೀಗಾಗಿ ನಾನು ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಬಿಜೆಪಿ ಕಟ್ಟಿದವರಲ್ಲಿ ನಾನೂ ಒಬ್ಬ. 90ರ ದಶಕದಲ್ಲಿ ಬಿಜೆಪಿ ರಾಜ್ಯದಲ್ಲಿ ಪ್ರವರ್ಧಮಾನದಲ್ಲಿತ್ತು. ಅನಂತ್ ಕುಮಾರ್, ಯಡಿಯೂರಪ್ಪ ಜತೆ ಹೆಗಲಿಗೆ ಹೆಗಲು ಕೊಟ್ಟು ಪ್ರವಾಸ ಮಾಡಿದ್ದೇನೆ. ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ, … Continue reading ಕೆ.ಜೆ. ಜಾರ್ಜ್​ಗೆ ಆದ ರೀತಿ ನನಗೂ ಆಗಬೇಕು, ನಾನು 40 ವರ್ಷ ಪಾರ್ಟಿ ಕಟ್ಟಿ ಬೆಳೆಸಿದ್ದೇನೆ: ಕೆ.ಎಸ್​. ಈಶ್ವರಪ್ಪ