ಖರ್ಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ಗೆ ನಾಯಕರಾಗಬೇಕು..ಖಳನಾಯಕನಾಗಬಾರದು:ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಒಂದು ತೂಕವಿತ್ತು. ಆದರೆ ಇಡೀ ವಿಶ್ವವೇ ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಕೆ ಮಾಡುವ ಮೂಲಕ ಅವರೇ ಅದನ್ನು ಮಣ್ಣುಪಾಲು ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ನಾಯಕರಾಗಿರುವ ಖರ್ಗೆ ಇಂತಹ ಹೇಳಿಕೆ ನೀಡಿರುವುದು ದುರಂತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು. ಖರ್ಗೆ ಅವರು ಪ್ರಧಾನಿ ಮೋದಿ ಬಗ್ಗೆ ಆ ರೀತಿ ಹೇಳಿಕೆ ನೀಡಿದ್ದಾರಾ ಎಂಬ ಅನುಮಾನ ಇನ್ನೂ ಕಾಡುತ್ತಿದೆ. ಇದುವರೆಗೆ … Continue reading ಖರ್ಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ಗೆ ನಾಯಕರಾಗಬೇಕು..ಖಳನಾಯಕನಾಗಬಾರದು:ಕೆ.ಎಸ್.ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed