ಕಾಂಗ್ರೆಸ್ ಪ್ರಣಾಳಿಕೆಯನ್ನು ಬೆಂಕಿಯಿಂದ ಸುಟ್ಟು ಆಕ್ರೋಶ ಹೊರಹಾಕಿದ ಕೆ.ಎಸ್.ಈಶ್ವರಪ್ಪ!

ಕಲಬುರ್ಗಿ: ಕಾಂಗ್ರೆಸ್ ಬಜರಂಗದಳ ಬ್ಯಾನ್ ಮಾಡುತ್ತೇವೆಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಹಿನ್ನಲೆಯಲ್ಲಿ, ದೇಶ ದ್ರೋಹಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಎಂದು ಟೀಕಿಸಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಕಾಂಗ್ರೆಸ್ ಪ್ರಣಾಳಿಕೆಗೆ ಬೆಂಕಿ ಇಟ್ಡು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಪ್ರಣಾಳಿಕೆ ಪ್ರತಿಯನ್ನುಕೆ ಎಸ್ ಈಶ್ವರಪ್ಪ ಸುಟ್ಟು ಹಾಕಿದ್ದಾರೆ. ಬಜರಂಗದಳ ದಳ ಬ್ಯಾನ್ ಮಾಡ್ತಿನಿ ಅಂದಿದ್ದಕ್ಕೆ ಹಿಂದೂಗಳಿಗೆ ನೋವಾಗಿದೆ ಎಂದು ಹರಿಹಾಯ್ದರು. ಕಾಂಗ್ರೆಸ್‌ನ ಮನಸ್ಥಿತಿ ರಾಜ್ಯದ ಜನರಿಗೆ ತಿಳಿದಿದೆ. ಎಲ್ಲಾ ಮುಸ್ಲಿಮರು … Continue reading ಕಾಂಗ್ರೆಸ್ ಪ್ರಣಾಳಿಕೆಯನ್ನು ಬೆಂಕಿಯಿಂದ ಸುಟ್ಟು ಆಕ್ರೋಶ ಹೊರಹಾಕಿದ ಕೆ.ಎಸ್.ಈಶ್ವರಪ್ಪ!