ತಮಿಳು ನಾಡಗೀತೆ ನಿಲ್ಲಿಸಿ ಕನ್ನಡ ನಾಡಗೀತೆ ಹಾಕಿಸಿದ ಶಾಸಕ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಶಿವಮೊಗ್ಗದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಸಮಾಜದ ಸಮಾವೇಶದಲ್ಲಿ ತಮಿಳು ನಾಡಗೀತೆ ಪ್ಲೇ ಮಾಡಿದ ಆಯೋಜಕರು. ಈ ಮೂಲಕವಾಗಿ ಶಿವಮೊಗ್ಗದಲ್ಲಿ ಬಿಜೆಪಿ ನಾಯಕರು ಎಡವಟ್ಟು ಮಾಡಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಸಮಾಜದ ಸಮಾವೇಶದಲ್ಲಿ ಆಯೋಜಕರು ತಮಿಳು ನಾಡಗೀತೆ ಪ್ಲೇ ಮಾಡಿದ್ದಾರೆ. ಸಮಾವೇಶ ಆರಂಭಕ್ಕೂ ಮುನ್ನ ಸಂಘಟಕರು ತಮಿಳು ನಾಡಗೀತೆ ಆಡಿಯೋ ಪ್ಲೇ ಮಾಡಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತಮಿಳು ನಾಡಗೀತೆಗೆ ಎದ್ದುನಿಂತು ಗೌರವ ಸೂಚಿಸಿದ್ದಾರೆ. ವಿಧಾನಸಭಾ ಚುನಾವಣಾ ಕರ್ನಾಟಕ ಸಹ … Continue reading ತಮಿಳು ನಾಡಗೀತೆ ನಿಲ್ಲಿಸಿ ಕನ್ನಡ ನಾಡಗೀತೆ ಹಾಕಿಸಿದ ಶಾಸಕ ಕೆ.ಎಸ್.ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed