ನನ್ನನ್ನು ಬಿಜೆಪಿಗೆ ಕರೆತಂದಿದ್ದೇ ಈಶ್ವರಪ್ಪ, ಆದ್ರೂ…., ಸಚಿವ ಸೋಮಣ್ಣ ಬುದ್ಧಿಮಾತು
ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರಿನ ಬಳಿಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬಹಿರಂಗ ಹೇಳಿಕೆ ನೀಡಿದ್ದು ಸರಿಯಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದರು. ಶಿವಮೊಗ್ಗದವರಾದ ಯಡಿಯೂರಪ್ಪ ಹಾಗೂ ಈಶ್ವರಪ್ಪ ನಡುವಿನ ಜಗಳ ಒಂದು ಹೆಜ್ಜೆ ಮುಂದೆ ಹೋಗಿದ್ದು ಒಳ್ಳೆಯದಲ್ಲ. ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ವರಿಷ್ಠರು ಇದನ್ನು ಎರಡು ದಿನದಲ್ಲಿ ಸರಿಪಡಿಸುವ ವಿಶ್ವಾಸವಿದೆ ಎಂದು ಶನಿವಾರ ಸುದ್ದಿಗೋಷ್ಟಿಯಲ್ಲಿ ಹೇಳಿದರು. ಇದನ್ನೂ ಓದಿ: ಚುನಾವಣಾ ಕಣದಿಂದ ಹಿಂದೆ ಸರಿದ ಮಂಗಳಮುಖಿ: ನಂಬಿಸಿ ಮೋಸ ಮಾಡಿದರು ಎಂದು ಕಣ್ಣೀರಿಟ್ಟಳು ಯಡಿಯೂರಪ್ಪ … Continue reading ನನ್ನನ್ನು ಬಿಜೆಪಿಗೆ ಕರೆತಂದಿದ್ದೇ ಈಶ್ವರಪ್ಪ, ಆದ್ರೂ…., ಸಚಿವ ಸೋಮಣ್ಣ ಬುದ್ಧಿಮಾತು
Copy and paste this URL into your WordPress site to embed
Copy and paste this code into your site to embed