ಆಜಾನ್‌ ಬಗ್ಗೆ ವಿವಾದದ ಕಿಡಿ ಹೊತ್ತಿಸಿದ ಕೆ.ಎಸ್.ಈಶ್ವರಪ್ಪ

ಮಂಗಳೂರು: ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಇಲ್ಲದೆ ಕೂಗಿದರೆ ಆಜಾನ್ ಕೇಳುವುದಿಲ್ಲವೇ? ಅಲ್ಲಾನೇನು ಕಿವುಡನೇ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ್ದಾರೆ. ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ವಿವಾದಾತ್ಮಕ ನಾಲಗೆ ಹರಿಯಬಿಟ್ಟ ಈಶ್ವರಪ್ಪ ಮುಸ್ಲಿಮರ ಆಜಾನ್ ಕರೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದೀಗ ಈಶ್ವರಪ್ಪ ಅವರ ಮಾತಿಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ದಶಪಥ ಹೆದ್ದಾರಿ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಬೇಕೆಂಬ ಕನಿಷ್ಟ … Continue reading ಆಜಾನ್‌ ಬಗ್ಗೆ ವಿವಾದದ ಕಿಡಿ ಹೊತ್ತಿಸಿದ ಕೆ.ಎಸ್.ಈಶ್ವರಪ್ಪ