ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಗೆದ್ದರೇ ನಾನು ಗೆದ್ದ ಹಾಗೆ: ಕೆ.ಎಸ್​. ಈಶ್ವರಪ್ಪ

ಶಿವಮೊಗ್ಗ: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ಮತಬೇಟೆಯಲ್ಲಿ ತೊಡಗಿದ್ದು ವಿಭಿನ್ನ ಕಸರತ್ತಿಗೆ ಕೈ ಹಾಕಿದ್ದಾರೆ. ಇನ್ನು ಕರ್ನಾಟಕದ ಹೈ ವೋಲ್ಟೇಜ್​ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗದಲ್ಲಿ ಬಿಜೆಪಿ ನಾಯಕರು ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮಿಳು ಬಾಂಧವರ ಸಮಾವೇಶ ಅನ್ಯ ರಾಜ್ಯಗಳಿಂದ ಕರ್ನಾಟಕ್ಕೆ ವಲಸೆ ಬಂದಿರುವವರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ನಾಯಕರು ಶಿವಮೊಗ್ಗ ನಗರದಲ್ಲಿ ತಮಿಳು ಭಾಂದವರ ಸಮಾವೇಶವನ್ನು ನಡೆಸುವ ಮೂಲಕ ಸುದ್ದಿಯಲ್ಲಿದ್ದಾರೆ. ಇನ್ನು … Continue reading ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಗೆದ್ದರೇ ನಾನು ಗೆದ್ದ ಹಾಗೆ: ಕೆ.ಎಸ್​. ಈಶ್ವರಪ್ಪ