ಕಾವೇರಿ ಜಲವಿವಾದ; ಸ್ಟಾಲಿನ್-ಸೋನಿಯಾರನ್ನು ಮೆಚ್ಚಿಸಲು ಡಿ.ಕೆ. ಶಿವಕುಮಾರ್ ನೀರು ಬಿಟ್ಟಿದ್ದಾರೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ನದಿ ನೀದು ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸಮಸ್ಯೆ ಉಲ್ಬಣಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹೊಣೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಇಂಡಿಯಾ ಮೈತ್ರಿಕೂಟವನ್ನು ತೃಪ್ತಿಪಡಿಸಲು ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸಲಾಗಿದೆ ಎಂದು ಕಿಡಿಕಾರಿದ್ದಾರೆ. ರಾಜಕೀಯ ಸ್ವಾರ್ಥ ಮುಖ್ಯವಾಗಿದೆ ತಮಿಳುನಾಡಿಗೆ ನೀರು ಹರಿಸುವ ಮುನ್ನ ಇವರು ಸರ್ವಪಕ್ಷ ಸಭೆ ಕರೆಯಬೇಕಿತ್ತು. ಆದರೆ, ಅದ್ಯಾವುದನ್ನು ಮಾಡದೆ ಮುಟ್ಟಾಳತನದ ಕೆಲಸ ಮಾಡಿದ್ದಾರೆ. … Continue reading ಕಾವೇರಿ ಜಲವಿವಾದ; ಸ್ಟಾಲಿನ್-ಸೋನಿಯಾರನ್ನು ಮೆಚ್ಚಿಸಲು ಡಿ.ಕೆ. ಶಿವಕುಮಾರ್ ನೀರು ಬಿಟ್ಟಿದ್ದಾರೆ: ಕೆ.ಎಸ್. ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed