ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ತಾಲೂಕಿನ ಹಲಕುಂದಿ ಗ್ರಾಮದ ಸಮೀಪ ಮೂವರು ವಿದ್ಯಾರ್ಥಿಗಳ ಮೇಲೆ ಕೆಎಸ್​ಆರ್​ಟಿಸಿ ಬಸ್​ ಹರಿದ ಪರಿಣಾಮ ಸ್ಥಳದಲ್ಲೇ ಮೂವರೂ ದುರ್ಮರಣಕ್ಕೀಡಾದ ಘಟನೆ ತಡರಾತ್ರಿ ಸಂಭವಿಸಿದೆ. ಎಮ್ಮಿಗನೂರಿನ ಕನಕರಾಜು(19), ಮುರುಡಿ ಗ್ರಾಮದ ಶಂಕರ(18), ಸಂಡೂರು ನಾಗೇನಹಳ್ಳಿಯ ಹೊನ್ನೂರ(22) ಮೃತ ದುರ್ದೈವಿಗಳು. ಇವರೆಲ್ಲರೂ ಬಳ್ಳಾರಿಯ ಎಸ್ಸಿ- ಎಸ್ಟಿ ಹಾಸ್ಟಲ್ ವಿದ್ಯಾರ್ಥಿಗಳು. ಇವರು ಮಧ್ಯರಾತ್ರಿ ಹೊರಗೆ ಏಕೆ ಹೋಗಿದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ನಿನ್ನೆ(ಭಾನುವಾರ) ಮಧ್ಯರಾತ್ರಿ 2 ಗಂಟೆ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಜೇವರ್ಗಿ … Continue reading ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ