More

    ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ!

    ರಾಮನಗರ: ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರು ಅಪಘಾತಕ್ಕೀಡಾಗಿದೆ.

    ಶುಕ್ರವಾರ ಸಂಜೆ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ತೆರಳುವಾಗ ನೈಸ್ ರಸ್ತೆಯ ಬಳಿ ಕೆಎಸ್​ಆರ್​ಟಿಸಿ ಬಸ್​ ಮತ್ತು ಸಚಿವರ ಕಾರಿನ ನಡುವೆ ಅಪಘಾತವಾಗಿದೆ.

    ಮೈಸೂರಿನಿಂದ ಬೆಂಗಳೂರಿನ ಕಡೆಗೆ ಕೋಟ ಶ್ರೀನಿವಾಸ್ ಪೂಜಾರಿ ಪ್ರಯಾಣ ಬೆಳೆಸಿದ್ದರು. ಅಪಘಾತದಲ್ಲಿ ಸಚಿವರು ಮತ್ತು ಸಚಿವರ ಕಾರಿನ ಚಾಲಕ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ರಾಮ ಮಂದಿರವಲ್ಲ, ಅದು ಆರ್​ಎಸ್ಎಸ್ ಮಂದಿರ: ವಿವಾದದ ಕಿಡಿ ಹೊತ್ತಿಸಿದ ಪಿಎಫ್​ಐ ಮುಖಂಡ

    ಸಿದ್ದರಾಮಯ್ಯರನ್ನ ಮಾಜಿ ಸಿಎಂ ಅನ್ನಲ್ಲ, ಅವರು ಭಾವಿ ಮುಖ್ಯಮಂತ್ರಿ ಎಂದ ಶಾಸಕ

    ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

    Photos| ರಾಜ್ಯದಲ್ಲಿ ಆಲಿಕಲ್ಲು ಮಳೆ! ಮಂಜು ಹೊದ್ದು ಮಲಗಿವೆ ಹಲವು ಗ್ರಾಮಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts