ರಾಮನಗರ: ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರು ಅಪಘಾತಕ್ಕೀಡಾಗಿದೆ.
ಶುಕ್ರವಾರ ಸಂಜೆ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ತೆರಳುವಾಗ ನೈಸ್ ರಸ್ತೆಯ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಸಚಿವರ ಕಾರಿನ ನಡುವೆ ಅಪಘಾತವಾಗಿದೆ.
ಮೈಸೂರಿನಿಂದ ಬೆಂಗಳೂರಿನ ಕಡೆಗೆ ಕೋಟ ಶ್ರೀನಿವಾಸ್ ಪೂಜಾರಿ ಪ್ರಯಾಣ ಬೆಳೆಸಿದ್ದರು. ಅಪಘಾತದಲ್ಲಿ ಸಚಿವರು ಮತ್ತು ಸಚಿವರ ಕಾರಿನ ಚಾಲಕ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಮ ಮಂದಿರವಲ್ಲ, ಅದು ಆರ್ಎಸ್ಎಸ್ ಮಂದಿರ: ವಿವಾದದ ಕಿಡಿ ಹೊತ್ತಿಸಿದ ಪಿಎಫ್ಐ ಮುಖಂಡ
ಸಿದ್ದರಾಮಯ್ಯರನ್ನ ಮಾಜಿ ಸಿಎಂ ಅನ್ನಲ್ಲ, ಅವರು ಭಾವಿ ಮುಖ್ಯಮಂತ್ರಿ ಎಂದ ಶಾಸಕ
ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್ ರೇವಣ್ಣ
Photos| ರಾಜ್ಯದಲ್ಲಿ ಆಲಿಕಲ್ಲು ಮಳೆ! ಮಂಜು ಹೊದ್ದು ಮಲಗಿವೆ ಹಲವು ಗ್ರಾಮಗಳು