ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ!
ರಾಮನಗರ: ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರು ಅಪಘಾತಕ್ಕೀಡಾಗಿದೆ. ಶುಕ್ರವಾರ ಸಂಜೆ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ತೆರಳುವಾಗ ನೈಸ್ ರಸ್ತೆಯ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಸಚಿವರ ಕಾರಿನ ನಡುವೆ ಅಪಘಾತವಾಗಿದೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಕೋಟ ಶ್ರೀನಿವಾಸ್ ಪೂಜಾರಿ ಪ್ರಯಾಣ ಬೆಳೆಸಿದ್ದರು. ಅಪಘಾತದಲ್ಲಿ ಸಚಿವರು ಮತ್ತು ಸಚಿವರ ಕಾರಿನ ಚಾಲಕ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಮ ಮಂದಿರವಲ್ಲ, ಅದು ಆರ್ಎಸ್ಎಸ್ ಮಂದಿರ: ವಿವಾದದ ಕಿಡಿ ಹೊತ್ತಿಸಿದ ಪಿಎಫ್ಐ … Continue reading ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ!
Copy and paste this URL into your WordPress site to embed
Copy and paste this code into your site to embed