ಸ್ಟೇರಿಂಗ್ ಲಾಕ್; ಕಬ್ಬಿನ ಗದ್ದೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್
ಮಂಡ್ಯ: ಸ್ಟೇರಿಂಗ್ ಲಾಕ್ ಆಗಿ ಕೆಎಸ್ಆರ್ಟಿಸಿ ಬಸ್ ಕಬ್ಬಿನ ಗದ್ದೆಗೆ ನುಗ್ಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಗೇಟ್ ಬಳಿ ನಡೆದಿದೆ. ಬಸ್ನಲ್ಲಿ ಸುಮಾರು 30ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ಕೆಎಸ್ಆರ್ಟಿಸಿ ಬಸ್ ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿತ್ತು. ಈ ವೇಳೆ ಕನಗನಮರಡಿ ಗೇಟ್ ಬಳಿ ಬಸ್ನ ಸ್ಟೇರಿಂಗ್ ಲಾಕ್ ಆಗಿದೆ. ಈ ವೇಳೆ ಬಸ್ ಚಾಲಕನ ನಿಯಂತ್ರಣದಿಂದ ತಪ್ಪುತ್ತಿದ್ದಂತೆ ಹತ್ತಿರದ ಕಬ್ಬಿನ ಗದ್ದೆಗೆ ನುಗ್ಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಅದೃಷ್ಟವಶಾತ್ … Continue reading ಸ್ಟೇರಿಂಗ್ ಲಾಕ್; ಕಬ್ಬಿನ ಗದ್ದೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್
Copy and paste this URL into your WordPress site to embed
Copy and paste this code into your site to embed