ಚುನಾವಣಾ ಕರ್ತವ್ಯಕ್ಕೆ ತೆರಳಿದ KSRTC ಬಸ್​ಗಳು; ಮೆಜೆಸ್ಟಿಕ್​ನಲ್ಲಿ ಪ್ರಯಾಣಿಕರ ಪರದಾಟ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸಕಲ ರೀತಿಯಲ್ಲೂ ಸಿದ್ಧತೆ ನಡೆಯುತ್ತಿವೆ. ಇದೀಗ ಕೆಎಸ್​​ಆರ್​ಟಿಸಿ ಬಸ್​ಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಪ್ರಯಾಣಿಕರು ಪರದಾಡ ನಡೆಸುತ್ತಿರುವ ಪರಿಸ್ಥಿತಿ ಮೆಜೆಸ್ಟಿಕ್ ಬಸ್ ನಿಲ್ದಾಣ ಸೇರಿದಂತೆ ರಾಜ್ಯ ವಿವಿಧ ಬಸ್​ ನಿಲ್ದಾಣಗಳಲ್ಲಿ ಕಂಡು ಬಂದಿದೆ. ಇದನ್ನೂ ಓದಿ: VIDEO | ಹುಬ್ಬಳ್ಳಿಯಲ್ಲಿ ಹನುಮಾನ್ ಚಾಲೀಸಾ ಪಠಿಸಿದ ಸಿಎಂ ಬೊಮ್ಮಾಯಿ; ಬೆಂಬಲಿಗರಿಂದ ಸಾಥ್ ಪ್ರಯಾಣಿಕರಿಗೆ ಸಮಸ್ಯೆ ಚುನಾವಣಾ ಕರ್ತವ್ಯಕ್ಕೆ 3500 ಕೆಎಸ್​​ಆರ್​ಟಿಸಿ ಬಸ್​ಗಳು ತೆರಳಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಸಮಸ್ಯೆ ಎದುರಾಗಿದೆ. ಮೆಜೆಸ್ಟಿಕ್​ಗೆ ಬರುತ್ತಿರುವ ಸೀಮಿತ ಬಸ್​ಗಳು ಕೂಡ … Continue reading ಚುನಾವಣಾ ಕರ್ತವ್ಯಕ್ಕೆ ತೆರಳಿದ KSRTC ಬಸ್​ಗಳು; ಮೆಜೆಸ್ಟಿಕ್​ನಲ್ಲಿ ಪ್ರಯಾಣಿಕರ ಪರದಾಟ