ಬಸ್ ಡಿಪೋ ಕಾಮಗಾರಿ ವೀಕ್ಷಿಸಿದ ಬಿವೈಆರ್

blank

ಶಿಕಾರಿಪುರ: ಸಮೀಪದ ಕುಟ್ರಹಳ್ಳಿ ಬಳಿ ನಿರ್ವಿುಸುತ್ತಿರುವ ಕೆಎಸ್​ಆರ್​ಟಿಸಿ ಡಿಪೋ ಕಾಮಗಾರಿಯನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸೋಮವಾರ ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ತಾಲೂಕಿನ ಸಾರಿಗೆ ಸಂಪರ್ಕ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಯಾಗಿದೆ. ತಾಲೂಕಿನಲ್ಲಿ ಎರಡು ಹೆದ್ದಾರಿ ಹಾದುಹೋಗಿದ್ದು ಬೆಳಗಾವಿ-ಬೆಂಗಳೂರು ಹಾಗೂ ಬಳ್ಳಾರಿಯಿಂದ ಶಿಕಾರಿಪುರ ತಾಲೂಕಿಗೆ ಸಂಪರ್ಕ ಸಾಧ್ಯವಾಗಿದೆ. ಡಿಪೋ ಆದರೆ ಇಲ್ಲಿಂದ ಹೆಚ್ಚಿನ ಬಸ್​ಗಳು ದೂರದ ಊರುಗಳಿಗೆ ಸಂಚರಿಸಲಿದ್ದು ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದರು. ರೈಲು ಮಾರ್ಗ ನಿರ್ವಣಕ್ಕೆ ಚಾಲನೆ ನೀಡಲಾಗಿದೆ. ಇದರಿಂದ ತಾಲೂಕಿನ ಸಂಪರ್ಕ ಕ್ಷೇತ್ರಕ್ಕೆ ಗರಿ ಮೂಡಿದಂತಾಗುತ್ತದೆ. ರಾಜ್ಯದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ತಾಲೂಕುಗಳಲ್ಲಿ ಶಿಕಾರಿಪುರ ಮುಂಚೂಣಿಯಲ್ಲಿದೆ. ತಾಲೂಕನ್ನು ಮಾದರಿಯನ್ನಾಗಿ ಮಾಡುವ ಸಿಎಂ ಕನಸು ನನಸಾಗುತ್ತಿದೆ ಎಂದು ತಿಳಿಸಿದರು. ಮೆಸ್ಕಾಂ ನಿರ್ದೇಶಕ ರುದ್ರೇಶ್ ಇತರರಿದ್ದರು.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…