ಹೂವಿನ ಹಾರ ಹಾಕಿಕೊಂಡೆ ನೇಣಿಗೆ ಶರಣಾದ ಕೆಎಸ್ಆರ್ಟಿಸಿ ಚಾಲಕ

blank

ಶಿವಮೊಗ್ಗ: ಕೊರಳಿಗೆ ಹೂವಿನ ಹಾರ ಹಾಕಿಕೊಂಡೆ ಕೆಎಸ್ಆರ್ಟಿಸಿ ನೌಕರನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ನಡೆದಿದೆ.

blank

ಮೃತ ವ್ಯಕ್ತಿಯನ್ನು ಗಂಗಾಧರ್ (46) ಎಂದು ಗುರುತಿಸಲಾಗಿದ್ದು, ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಹೊಸಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ನೇಣಿಗೆ ಕೊರಳೊಡ್ಡುವ ಮುನ್ನ ತಾವೇ ಹೂವಿನ ಹಾರ ಹಾಕಿಕೊಂಡಿದ್ದು, ಹಾರದ ಜೊತೆಗೆ ಹೊಸ ಶರ್ಟ್ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VIDEO: ಹೇಗಿದೆ ನೋಡಿ ಐರಾ ಮತ್ತು ಯಥರ್ವ್ ಡ್ಯಾನ್ಸ್ ಝಲಕ್…

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank