KSRTC ಕೇರಳ ಪಾಲು: ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಎಂದು ಹೆಸರಿಡಲು ಸಂಸದೆ ಸುಮಲತಾ ಸಲಹೆ
ಮಂಡ್ಯ: ಸಾರಿಗೆ ಬಸ್ಗಳಲ್ಲಿ ಕೆಎಸ್ಸಾರ್ಟಿಸಿ ಹೆಸರು ಮತ್ತು ಲೋಗೋ ಕೇರಳಕ್ಕೆ ಮಾತ್ರ ಸೀಮಿತವೆಂದು ಭಾರತ ಸರ್ಕಾರದ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಮಂಜೂರು ಮಾಡಿದೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಎಸ್ಸಾರ್ಟಿಸಿ ಹೆಸರನ್ನು ಬದಲಿಸಬೇಕಾದ ಸ್ಥಿತಿ ಬಂದಿರುವ ಹಿನ್ನೆಲೆಯಲ್ಲಿ ಜಾಲತಾಣದಲ್ಲಿ ಅನೇಕರು ತಮಗೆ ಹೊಳೆಯುವ ಹೆಸರನ್ನು ಸೂಚಿಸುತ್ತಿದ್ದಾರೆ. ಸಂಸದೆ ಸುಮಲತಾ ಅಂಬರೀಷ್ ಅವರು ಸಹ ಹೆಸರೊಂದನ್ನು ಸೂಚಿಸಿದ್ದು, ಈ ಸಂಬಂಧ ಸಿಎಂ ಬಿಎಸ್ವೈ ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ. ಸಾರಿಗೆ ಸಂಸ್ಥೆಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ … Continue reading KSRTC ಕೇರಳ ಪಾಲು: ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಎಂದು ಹೆಸರಿಡಲು ಸಂಸದೆ ಸುಮಲತಾ ಸಲಹೆ
Copy and paste this URL into your WordPress site to embed
Copy and paste this code into your site to embed