ಮಹಿಳೆಯರಿಗೆ ಉಚಿತ ಪ್ರಯಾಣ | KSRTC ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಿಂದ ಸಿಎಂಗೆ ಪತ್ರ

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ ಗ್ಯಾರೆಂಟಿ ವಿಚಾರವಾಗಿ ಇದೀಗ KSRTC ಸಂಸ್ಥೆಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಸಿಬ್ಬಂದಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕರಾರಸಾನಿ ಸಂಸ್ಥೆಯಿಂದ ಬೇಗನೇ ನಿರ್ಧಾರ ತೆಗೆದುಕೊಳ್ಳುವಂತೆ ಕೋರಿ ಪತ್ರ ಬರೆಯಲಾಗಿದೆ. ಈಗಾಗಲೇ ಕೆಲ ಮಹಿಳೆಯರು ಬಸ್ಸಿನಲ್ಲಿ ಹಣ ನೀಡಲು ನಿರಾಕರಿಸುತ್ತಿದ್ದು ಇದರಿಂದಾಗಿ ಟಿಕೆಟ್ ಹಣ ಪಡೆಯುವುದೇ ಸಾಹಸಾಗಿದೆ. ಹೀಗಾಗಿ ಶೀಘ್ರದಲ್ಲೇ ಸರ್ಕಾರ ಯೋಜನೆ ಜಾರಿಗೆ ತರಬೇಕು ಎಂದು ಪತ್ರದಲ್ಲಿ … Continue reading ಮಹಿಳೆಯರಿಗೆ ಉಚಿತ ಪ್ರಯಾಣ | KSRTC ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಿಂದ ಸಿಎಂಗೆ ಪತ್ರ