ಪೊಲೀಸರಿಂದ ಕಿರುಕುಳಕ್ಕೊಳಗಾಗುವ ಬಿಜೆಪಿ ಕಾರ್ಯಕರ್ತರಿಗೆ ಕಾನೂನು ನೆರವು; ಪ್ರತಿ ಜಿಲ್ಲೆಯಲ್ಲಿ ಕಂಟ್ರೋಲ್​ ರೂಂ ತೆರೆಯುವುದಾಗಿ ವಿಜಯೇಂದ್ರ ಘೋಷಣೆ

ಬೆಂಗಳೂರು: ಪೊಲೀಸರ ಕಿರುಕುಳದ ಬಗ್ಗೆ ದೂರು ಸ್ವೀಕರಿಸಲು ವಿರೋಧ ಪಕ್ಷವಾದ ಬಿಜೆಪಿಯು ತನ್ನ ಕಾರ್ಯಕರ್ತರು ಮತ್ತು ಮುಖಂಡರಿಗೆ ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು (ಕಂಟ್ರೋಲ್​ ರೂಂ) ತೆರೆಯಲಿದೆ ಎಂದು ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿ ವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ “ಜನವಿರೋಧಿ” ಧೋರಣೆ ವಿರುದ್ಧ ಮಾತನಾಡಲು ಕಿರುಕುಳ ನೀಡಿದರೆ ಪಕ್ಷವು ಅವರಿಗೆ (ಕಾರ್ಯಕರ್ತರಿಗೆ) ಕಾನೂನು ನೆರವು ನೀಡುತ್ತದೆ ಎಂದು ”X” ಸಂದೇಶದಲ್ಲಿ ಶಿಕಾರಿಪುರ ಶಾಸಕ ವಿಜಯೇಂದ್ರ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಮ್ಮ … Continue reading ಪೊಲೀಸರಿಂದ ಕಿರುಕುಳಕ್ಕೊಳಗಾಗುವ ಬಿಜೆಪಿ ಕಾರ್ಯಕರ್ತರಿಗೆ ಕಾನೂನು ನೆರವು; ಪ್ರತಿ ಜಿಲ್ಲೆಯಲ್ಲಿ ಕಂಟ್ರೋಲ್​ ರೂಂ ತೆರೆಯುವುದಾಗಿ ವಿಜಯೇಂದ್ರ ಘೋಷಣೆ