ಬಾಬಾ ಮಹಾರಾಜರ ಅದ್ದೂರಿ ರಥೋತ್ಸವ

blank

ಕೆಂಭಾವಿ: ಕೂಡಲಗಿ ಗ್ರಾಮದ ಶ್ರೀ ಶಾಂತಾನAದ ಸರಸ್ವತಿ ಸ್ವಾಮಿ ಬಾಬಾ ಮಹಾರಾಜ ಮಠದಲ್ಲಿ ಶುಕ್ರವಾರ ಪೀಠಾಧಿಪತಿ ಶ್ರೀ ಉಮಾಕಾಂತ ಸಿದ್ಧರಾಜ ಬಾಬಾ ಮಹಾರಾಜರ ನೇತೃತ್ವದಲ್ಲಿ ಬಾಬಾ ಮಹಾರಾಜರ ಜಾತ್ರೋತ್ಸವ ಸಹಸ್ರ ಭಕ್ತರ ಮಧ್ಯೆ ಅದ್ದೂರಿಯಾಗಿ ಜರುಗಿತು.

ಬೆಳಗ್ಗೆ ಮಠದಲ್ಲಿ ಬಾಬಾ ಮಹಾರಾಜರ ಗದ್ದುಗೆಗೆ ವಿಶೇಷ ಪೂಜೆ, ಅಭಿಷೇಕ ನೆರವೇರಿದವು. ಸಂಜೆ ೬ಕ್ಕೆ ಸಿಂಗಾರಗೊAಡ ರಥೋತ್ಸವದಲ್ಲಿ ಮಹಾರಾಜರ ಭಾವಚಿತ್ರದೊಂದಿಗೆ ಪೀಠಾಧಿಪತಿ ಶ್ರೀ ಉಮಾಕಾಂತ ಸಿದ್ಧರಾಜರು ಎರುತ್ತಿದ್ದಂತೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಕರ್ನಾಟಕ ಮಾತ್ರವಲ್ಲದೆ ನೆರೆಯ ಮಹಾರಾಷ್ಟç, ಆಂಧ್ರಪ್ರದೇಶ, ತೆಲಂಗಾಣದಿAದ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಬಾಬಾ ಮಹಾರಾಜ ಕಿ ಜೈ ಎಂಬ ಘೋಷಣೆ ಕೂಗಿ ತಮ್ಮ ಭಕ್ತಿಯ ಪರಾಕಾಷ್ಠೆ ಮೆರೆದರು. ಸುಮಂಗಲಿಯರು ದೀಪದ ಕಳಸವನ್ನು ತಲೆ ಮೇಲೆ ಹೊತ್ತು ರಥದ ಮುಂದೆ ಸಾಗುತ್ತಿದ್ದ ದೃಶ್ಯ ಎಲ್ಲರನ್ನು ಆಕರ್ಷಿಸಿತು. ರಥೋತ್ಸವದ ನಂತರ ರಥಕ್ಕೆ ಭಕ್ತರು ಕಾಯಿ ಒಡೆಯುವ ಮೂಲಕ ತಮ್ಮ ಹರಕೆ ತೀರಿಸಿದರು. ಮಕ್ಕಳು ಜಾತ್ರೆಯಲ್ಲಿ ಆಟಿಕೆ ಸಾಮಾನುಗಳನ್ನು ಖರೀದಿಸಿಸುತ್ತಿರುವುದು ಸಾಮಾನ್ಯವಾಗಿತ್ತು. ಮಠದಿಂದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

blank
Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…