ಶ್ರೀ ಮೂಕೇಶ್ವರ ಸೇವಾ ಸಮ್ಮಾನ ಪ್ರಶಸ್ತಿಗೆ ಕುಮಾರಗೌಡ್ರ ಆಯ್ಕೆ

blank

ರಟ್ಟಿಹಳ್ಳಿ: ತಾಲೂಕಿನ ತಿಪ್ಪಾಯಿಕೊಪ್ಪದ ಶ್ರೀ ಗುರು ಮೂಕಪ್ಪ ಶಿವಯೋಗಿಗಳ ಮಠದಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಮೂಕೇಶ್ವರ ಸೇವಾ ಸಮ್ಮಾನ ಪ್ರಶಸ್ತಿಗೆ ಕುಮಾರಗೌಡ್ರು ರಾಜಶೇಖರಗೌಡ್ರು ಪಾಟೀಲ ಆಯ್ಕೆಯಾಗಿದ್ದಾರೆ.

blank

ಮೇ 27ರಂದು ನಡೆಯಲಿರುವ ಶ್ರೀಗುರು ಮೂಕಪ್ಪ ಶಿವಯೋಗಿಗಳ ಜಾತ್ರಾ ಮಹೋತ್ಸವದ ನಿಮಿತ್ತ ಜರುಗಲಿರುವ ಚಿಂತನಾ ಧರ್ಮಸಭೆಯಲ್ಲಿ ಆನಂದಪುರದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಶ್ರೀಗುರು ಮೂಕಪ್ಪ ಶಿವಯೋಗಿಗಳ ಮಠದ ಶ್ರೀ ಮಹಾಂತ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಬ್ಯಾಡಗಿ ಪಟ್ಟಣದ ಗಣ್ಯ ವರ್ತಕರು, ಸಮಾಜ ಸೇವಕರು, ಮಠದ ಭಕ್ತರು ಆಗಿರುವ ಕುಮಾರಗೌಡ್ರು ಪಾಟೀಲ ಅವರ ಸಮಾಜ ಸೇವೆ ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಮಠದ ಆಡಳಿತಾಧಿಕಾರಿ ಡಾ.ಆರ್.ಜಿ. ಚಿಕ್ಕಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank