ಸಿದ್ದರಾಮಯ್ಯ ಅವರ ಮೇಲೆ ಕುಮಾರಸ್ವಾಮಿಯವರ ಕಾಳಜಿ ಅಗತ್ಯವಿಲ್ಲ; ಡಿಕೆಶಿ

ಬೆಂಗಳೂರು: ಸಿದ್ದರಾಮಯ್ಯ ಅವರ ಮೇಲೆ ಕುಮಾರಸ್ವಾಮಿ ಪ್ರೀತಿ ಅವಶ್ಯಕತೆ ಅಗತ್ಯವಿಲ್ಲ. ಕೋಲಾರದಲ್ಲಿ ಸ್ಪರ್ಧೆ ಮಾಡುತ್ತೇವೆ ಅಂದಾಗ ಏನಲ್ಲ ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾಗೆ ಜಹೀರ್ ಖಾನ್​ನಂಥ ಎಡಗೈ ವೇಗಿಯ ಅವಶ್ಯಕತೆಯಿದೆ; ಆರ್​.ಅಶ್ವಿನ್  ಸಿದ್ದರಾಮಯ್ಯ ಅವರು ಶಾಸಕರಾಗಿ ಬಾದಾಮಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಹಲವು ಕ್ಷೇತ್ರಗಳಿಂದ ಸಿದ್ದರಾಮಯ್ಯ ಅವರನ್ನು ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು, ಯಾವ … Continue reading ಸಿದ್ದರಾಮಯ್ಯ ಅವರ ಮೇಲೆ ಕುಮಾರಸ್ವಾಮಿಯವರ ಕಾಳಜಿ ಅಗತ್ಯವಿಲ್ಲ; ಡಿಕೆಶಿ