ರಾಯಚೂರು: ಇತ್ತೀಚೆಗೆ ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಮಾತನಾಡುತ್ತಾ, ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಇದು ರಾಜ್ಯರಾಜಕಾರಣದಲ್ಲಿ ಹಾಗೂ ಜೆಡಿಎಸ್ ಪಾಳಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿತ್ತು. ಜೆಡಿಎಸ್ನಿಂದ ನನ್ನನ್ನು ಹಾಸನದ ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಒಮ್ಮತದಿಂದ ನಿರ್ಣಯ ತೆಗೆದುಕೊಂಡಿದ್ದಾರೆ. ಸ್ಪಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗಲಿದೆ ಎಂದಿದ್ದರು. ಇದೀಗ ಈ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಭವಾನಿ ರೇವಣ್ಣ ಅಭ್ಯರ್ಥಿಯಾಗುವ ಅನಿವಾರ್ಯತೆ ಇಲ್ಲ. ಒಂದು ವೇಳೆ … Continue reading ಪಕ್ಷದ ಮಾನ ಉಳಿಸಲು ಅನಿತಾ ಕುಮಾರಸ್ವಾಮಿ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೆ; ಭವಾನಿ ರೇವಣ್ಣ ಸ್ಪರ್ಧಿಸಬೇಕಾದ ಅನಿವಾರ್ಯತೆ ಇಲ್ಲ!
Copy and paste this URL into your WordPress site to embed
Copy and paste this code into your site to embed