ಕರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಕುಂಭಮೇಳ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

ನವದೆಹಲಿ: ಮಹಾಮಾರಿ ಕರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಬಹುದೊಡ್ಡ ಧಾರ್ಮಿಕ ಕಾರ್ಯಕ್ರಮವಾದ ಕುಂಭಮೇಳವು ಕೇವಲ ಸಾಂಕೇತಿಕವಾಗಿರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಮನವಿ ಮಾಡಿಕೊಂಡಿದ್ದಾರೆ. ಕುಂಭಮೇಳವು ಕರೊನಾ ವಿರುದ್ಧ ಹೋರಾಟಕ್ಕೆ ಉತ್ತೇಜನ ನೀಡುವಂತಿರಬೇಕು ಎಂದು ಪ್ರಧಾನಿ ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಗಂಗಾ ನದಿ ತಪ್ಪಲಿನಲ್ಲಿ ಸಾಕಷ್ಟು ಯಾತ್ರಿಗಳು ಮತ್ತು ಸಾಧು ಸಂತರು ಗುಂಪು ಗುಂಪಾಗಿ ಸೇರುತ್ತಿದ್ದಾರೆ. ಕರೊನಾ ಎರಡನೇ ಅಲೆ ಸಂದರ್ಭದಲ್ಲಿ ಇಷ್ಟೊಂದು ಜನ ಸೇರುತ್ತಿರುವುದರಿಂದ ಹೊಸ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿರಿ: ಸಬ್​ … Continue reading ಕರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಕುಂಭಮೇಳ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ