ಕರೊನಾ ಕಟ್ಟೆಚ್ಚರದಲ್ಲಿ ಕುಂಭ ಮೇಳ : ಹರಿದ್ವಾರದಲ್ಲಿ ಇಂದಿನಿಂದ ಆರಂಭ

ಹರಿದ್ವಾರ : ಕರೊನಾ ಆತಂಕದ ನಡುವೆಯೇ ಹನ್ನೆರಡು ವರ್ಷಗಳಿಗೊಮ್ಮೆ ಹರಿದ್ವಾರದಲ್ಲಿ ನಡೆಯುವ ಕುಂಭ ಮೇಳವು ಇಂದಿನಿಂದ ಆರಂಭಗೊಳ್ಳುತ್ತಿದೆ. ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಮೊಟ್ಟ ಮೊದಲ ಬಾರಿಗೆ ಕುಂಭ ಮೇಳದ ಅವಧಿಯನ್ನು ಒಂದು ತಿಂಗಳಿಗೆ ಮೊಟಕುಗೊಳಿಸಲಾಗಿದೆ. ಜೊತೆಗೆ, ಉತ್ತರಾಖಂಡ ರಾಜ್ಯಕ್ಕೆ ಪ್ರವೇಶಿಸುವುದಕ್ಕೆ ಕರೊನಾ ನೆಗೆಟೀವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ. ಗಂಗಾನದಿಯ ತೀರದಲ್ಲಿ ನಡೆಯುವ ಈ ಮೇಳದಲ್ಲಿ ‘ಶಾಹಿ ಸ್ನಾನ್’​ ನಡೆಯುವ ಮುಖ್ಯ ದಿನಗಳು ಏಪ್ರಿಲ್ 12, 14 ಮತ್ತು 27 ಆಗಿವೆ. ಏಪ್ರಿಲ್ 12 ರಂದು ಅತಿ … Continue reading ಕರೊನಾ ಕಟ್ಟೆಚ್ಚರದಲ್ಲಿ ಕುಂಭ ಮೇಳ : ಹರಿದ್ವಾರದಲ್ಲಿ ಇಂದಿನಿಂದ ಆರಂಭ