ಕುಣಿಗಲ್​ನಲ್ಲಿ ಕಾಂಗ್ರೆಸ್​ ಮುಖಂಡರ ದರ್ಪ: ಡಾ. ಮಂಜುನಾಥ್ ಪರ ಕೆಲಸ ಮಾಡಿದವರ ಮೇಲೆ ಹಲ್ಲೆ

ತುಮಕೂರು: ಲೋಕಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇದ್ದು, ಚುನಾವಣಾ ಪ್ರಚಾರ ಜೋರಾಗಿದೆ. ಇದರ ನಡುವೆ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸಹ ವರದಿಯಾಗುತ್ತಿವೆ. ಇದೀಗ ತುಮಕೂರಿನ ಕುಣಿಗಲ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ರೌಡಿಸಂ ನಡೆಸುತ್ತಿರುವ ಆರೋಪ ಕೇಳಿಬಂದಿದೆ. ಇದುವರೆಗೂ ಮಂಡ್ಯ ಲೋಕಸಭಾ ಕ್ಷೇತ್ರ ದೇಶದ ಗಮನ ಸೆಳೆಯುತ್ತಿತ್ತು. ಆದರೆ, ಈ ಬಾರಿ ಮಂಡ್ಯಕ್ಕಿಂತ ಬೆಂಗಳೂರು ಗ್ರಾಮಾಂತರ ಕ್ಷೇತ್ರ ದೇಶದ ಗಮನ ಸೆಳೆದಿದೆ. ಕರ್ನಾಟಕದ ಏಕೈಕ ಕಾಂಗ್ರೆಸ್​ ಸಂಸದನನ್ನು ಸೋಲಿಸಲು ಬಿಜೆಪಿ ಈ ಬಾರಿ ಪ್ರಬಲ ಸ್ಪರ್ಧಿಯನ್ನು ಕಣಕ್ಕಿಳಿಸಿದೆ. … Continue reading ಕುಣಿಗಲ್​ನಲ್ಲಿ ಕಾಂಗ್ರೆಸ್​ ಮುಖಂಡರ ದರ್ಪ: ಡಾ. ಮಂಜುನಾಥ್ ಪರ ಕೆಲಸ ಮಾಡಿದವರ ಮೇಲೆ ಹಲ್ಲೆ