ಹಾಳಾಗುತ್ತಿದೆ ಕಟಾವು ಮಾಡಿದ ಬೆಳೆ

blank

ಕುರುಗೋಡು: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಕಾಟಕ್ಕೆ ಕಟಾವು ಮಾಡಿದ ಬೆಳೆಗಳು ಹಾಳಾಗುತ್ತಿವೆ. ಇವನ್ನು ಉಳಿಸಿಕೊಳ್ಳಲು ರೈತರು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ. ಉತ್ತಮ ಬೆಲೆ ಕಾರಣಕ್ಕೆ ಭತ್ತ ಕಟಾವು ಮಾಡಿ, ರಾಶಿ ಹಾಕಲಾಗಿದೆ. ಸತತ ಮಳೆಗೆ ತಾಡಪಾಲಿನಿಂದ ರಕ್ಷಿಸಿದ್ದಾರೆ. ಆದರೆ, ಮಳೆಯ ರಭಸಕ್ಕೆ ತಾಡಪಾಲು ಒಳಗೆ ಮಳೆ ನೀರು ಹೊಕ್ಕು ಭತ್ತ ಹಾಗೂ ಮೆಕ್ಕೆಜೋಳ ರಾಶಿ ಹಾಳಾಗುತ್ತಿವೆ.

ಕಳೆದ ಮೂರು ತಿಂಗಳಿಂದ ಹವಾಮಾನ ವೈಪರಿತ್ಯದಿಂದಾಗಿ ಮೆಣಸಿನಕಾಯಿ ಬೆಳೆಗೆ ಬ್ಲಾಕ್ ಥ್ರಿಬ್ಸ್ ಜತೆ ಎಲೆ ಮುದುರು ರೋಗದಿಂದಾಗಿ ಗಿಡಗಳು ಸಂಪೂರ್ಣ ಹಾಳಾಗಿದ್ದು, ಬೆಳೆ ಕಾಪಾಡಲು ರೈತರು ಎಲ್ಲ ಬಗೆಯ ಕೀಟ ನಾಶಕ ಸಿಂಪರಣೆ ಮಾಡಿದ್ದಾರೆ. ಆದರೂ ಹತೋಟಿ ಸಿಗದೆ ಕೆಲ ರೈತರು ಬೆಳೆ ನಾಶ ಮಾಡಿದ್ದರು. ಪರ್ಯಾಯವಾಗಿ ಮೆಕ್ಕೆಜೋಳ, ಜೋಳ, ಉದ್ದು, ಶೇಂಗಾದಂತಹ ಅಲ್ಪಾವಧಿ ಬೆಳೆ ಬಿತ್ತನೆ ಮಾಡಲಾಗಿದೆ. ಈಗ ಸುರಿಯುತ್ತಿರುವ ಸತತ ಮಳೆಗೆ ಮೊಳಕೆ ಬಂದ ಸಸಿಗಳು ತೇವಾಂಶ ಹೆಚ್ಚಾಗಿ ಬೇರು ಕೊಳೆತು ಸಸಿಗಳು ಸಾಯುವ ಆತಂಕದಲ್ಲಿ ರೈತರಿದ್ದಾರೆ.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…