ಪಕ್ಕದ ಮನೆಯವನೊಂದಿಗೇ ಮಹಿಳೆಯ ಲವ್ವಿ ಡವ್ವಿ! ಪ್ರಿಯಕರನ ಕಾಟ ಹೆಚ್ಚಾದ ತಕ್ಷಣ ದರೋಡೆಯ ನಾಟಕ

ವಿಟ್ಲ: ಪ್ರಿಯಕರನ ಕಾಟದಿಂದ ಬೇಸತ್ತು ಮನೆ ಬದಲಿಸುವ ಉದ್ದೇಶದಿಂದ ದರೋಡೆ ನಾಟಕವಾಡಿದ ಪ್ರಕರಣವನ್ನು ದಕ್ಷಿಣ ಕನ್ನಡ ಪೊಲೀಸರು ಬಯಲಿಗೆಳೆದಿದ್ದಾರೆ. ಉಕ್ಕುಡ ಕಾಂತಡ್ಕ ಜುಮಾ ಮಸೀದ್ ಮುಂಭಾಗದ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಟೋ ಚಾಲಕ ರಫೀಕ್ ಮತ್ತು ಆತನ ಪುತ್ರ ಡಿ.25ರಂದು ಮಧ್ಯಾಹ್ನ ನಮಾಜಿಗೆ ತೆರಳಿದ್ದ ಸಂದರ್ಭ ಮನೆಯೊಳಗೆ ನುಗ್ಗಿದ ಆಗಂತುಕ, ಕಟ್ಟಿ ಹಾಕಿ ಚಿನ್ನಾಭರಣ ದರೋಡೆ ಮಾಡಿದ್ದಾನೆಂದು ದೂರಿನಲ್ಲಿ ಪತ್ನಿ ಜೈನಾಬಿ ವಿವರಿಸಿದ್ದಳು. ಆದರೆ ತನಿಖೆಯಲ್ಲಿ ಇದು ಸುಳ್ಳೆಂಬುದು ಸಾಬೀತಾಗಿದೆ. ಇದನ್ನೂ ಓದಿ: ತಪ್ಪೇ ಮಾಡದಿದ್ದರೂ ರತನ್​ … Continue reading ಪಕ್ಕದ ಮನೆಯವನೊಂದಿಗೇ ಮಹಿಳೆಯ ಲವ್ವಿ ಡವ್ವಿ! ಪ್ರಿಯಕರನ ಕಾಟ ಹೆಚ್ಚಾದ ತಕ್ಷಣ ದರೋಡೆಯ ನಾಟಕ