ಮಂಗಳೂರು: ಸಾವು ಹೇಗೆ ಎಲ್ಲಿ ಹೊಂಚು ಹಾಕಿ ಕುಳಿತುಕೊಂಡಿರುತ್ತದೆ ಎಂಬುದನ್ನು ಯಾರೂ ಹೇಳಲು ಸಾಧ್ಯವಿಲ್ಲ ಎಂಬುದಕ್ಕೆ ಇದೂ ಒಂದು ನಿದರ್ಶನವೆಂದರೂ ತಪ್ಪೇನಲ್ಲ. ಇಲ್ಲೊಬ್ಬಳು ಯುವತಿ ಹೂವು ಕೊಯ್ಯಲು ಹೋಗಿ ಎಡವಿದ್ದೇ ಪ್ರಾಣಕ್ಕೆ ಮುಳುವಾಗಿದೆ.
ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಕಾರಾಜೆ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳೀಯ ನಿವಾಸಿ ರಶ್ಮಿತಾ (24) ಸಾವಿಗೀಡಾದ ಯುವತಿ. ಹೂವನ್ನು ಕೊಯ್ಯಲೆಂದು ಕೆರೆ ದಡಕ್ಕೆ ಹೋಗಿದ್ದ ಈಕೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವಿಗೀಡಾಗಿದ್ದಾಳೆ.
ಐಪಿಎಸ್ ಆಫೀಸರ್ ಆಗಿದ್ದ ಇವರೀಗ ಸೆಕ್ಯುರಿಟಿ ಆಫೀಸರ್!: ನಿರಪರಾಧಿ ಆರ್ಎಸ್ಎಸ್ ಕಾರ್ಯಕರ್ತರ ಪರ ನಿಂತಿದ್ದೇ ಮುಳುವಾಯ್ತು..