Lakhimpur Kheri Case: ಪೊಲೀಸರ ಮುಂದೆ ಹಾಜರಾದ ಗೃಹ ಸಚಿವರ ಪುತ್ರ; ವಿಚಾರಣೆ ಶುರು

ಲಖನೌ: ಉತ್ತರಪ್ರದೇಶದ ಲಖೀಂಪುರ್​ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರು ಹಾಯಿಸಿದ ಆರೋಪ ಎದುರಿಸುತ್ತಿರುವ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರ ಅವರ ಮಗ ಆಶಿಶ್ ಮಿಶ್ರ ಇಂದು (ಅಕ್ಟೋಬರ್ 9) ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್​ಐಟಿ ಅಧಿಕಾರಿಗಳು ಬೆಳಿಗ್ಗೆ 11 ಕ್ಕೆ ವಿಚಾರಣೆ ಆರಂಭಿಸಿದ್ದಾರೆ. ಅಕ್ಟೋಬರ್ 3 ರಂದು ನಡೆದ ಘಟನೆಯಲ್ಲಿ ನಾಲ್ಕು ರೈತರು, ಒಬ್ಬ ಪತ್ರಕರ್ತ ಸೇರಿದಂತೆ ಒಟ್ಟು ಎಂಟು ಜನ ಸಾವಪ್ಪಿದ್ದಾರೆ. ಈ ಸಂಬಂಧವಾಗಿ … Continue reading Lakhimpur Kheri Case: ಪೊಲೀಸರ ಮುಂದೆ ಹಾಜರಾದ ಗೃಹ ಸಚಿವರ ಪುತ್ರ; ವಿಚಾರಣೆ ಶುರು