Lakhimpur Kheri Case: ಪೊಲೀಸರ ಮುಂದೆ ಹಾಜರಾದ ಗೃಹ ಸಚಿವರ ಪುತ್ರ; ವಿಚಾರಣೆ ಶುರು
ಲಖನೌ: ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರು ಹಾಯಿಸಿದ ಆರೋಪ ಎದುರಿಸುತ್ತಿರುವ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರ ಅವರ ಮಗ ಆಶಿಶ್ ಮಿಶ್ರ ಇಂದು (ಅಕ್ಟೋಬರ್ 9) ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್ಐಟಿ ಅಧಿಕಾರಿಗಳು ಬೆಳಿಗ್ಗೆ 11 ಕ್ಕೆ ವಿಚಾರಣೆ ಆರಂಭಿಸಿದ್ದಾರೆ. ಅಕ್ಟೋಬರ್ 3 ರಂದು ನಡೆದ ಘಟನೆಯಲ್ಲಿ ನಾಲ್ಕು ರೈತರು, ಒಬ್ಬ ಪತ್ರಕರ್ತ ಸೇರಿದಂತೆ ಒಟ್ಟು ಎಂಟು ಜನ ಸಾವಪ್ಪಿದ್ದಾರೆ. ಈ ಸಂಬಂಧವಾಗಿ … Continue reading Lakhimpur Kheri Case: ಪೊಲೀಸರ ಮುಂದೆ ಹಾಜರಾದ ಗೃಹ ಸಚಿವರ ಪುತ್ರ; ವಿಚಾರಣೆ ಶುರು
Copy and paste this URL into your WordPress site to embed
Copy and paste this code into your site to embed