ಆಶಿಷ್ ಮಿಶ್ರಾಗಿಲ್ಲ ಜಾಮೀನು, ವಾರದೊಳಗೆ ಹಾಜರಾಗಲು ಸುಪ್ರೀಂ ಸೂಚನೆ
ನವದೆಹಲಿ: ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಪುತ್ರ ಆಶಿಷ್ ಮಿಶ್ರಾಗೆ ನೀಡಲಾಗಿದ್ದ ಜಾಮೀನನ್ನು ಸೋಮವಾರ ಹಿಂಪಡೆದಿರುವ ಸುಪ್ರೀಂಕೋರ್ಟ್ ವಾರದೊಳಗೆ ಶರಣಾಗುವಂತೆ ಸೂಚಿಸಿದೆ. ಲಖಿಂಪುರ ಹಿಂಸೆ ಪ್ರಕರಣದಲ್ಲಿ ಆಶಿಷ್ ಮಿಶ್ರಾ ಅವರನ್ನು ಬಂಧಿಸಲಾಗಿತ್ತು. 4 ತಿಂಗಳ ಜೈಲುವಾಸ ಬಳಿಕ ಫೆ.10ರಂದು ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆಶಿಷ್ ಮಿಶ್ರಾ ಅವರ ತಂದೆ ಅಜಯ್ ಮಿಶ್ರಾ ಕೇಂದ್ರ ಸಚಿವರಾಗಿದ್ದು, ಉತ್ತರ ಪ್ರದೇಶದ ಬಿಜೆಪಿಯ ಪ್ರಭಾವಿ ರಾಜಕಾರಣಿ. ಕಳೆದ ವರ್ಷ ಅಕ್ಟೋಬರ್ 3 ರಂದು ಬಿಜೆಪಿ ಮುಖಂಡ … Continue reading ಆಶಿಷ್ ಮಿಶ್ರಾಗಿಲ್ಲ ಜಾಮೀನು, ವಾರದೊಳಗೆ ಹಾಜರಾಗಲು ಸುಪ್ರೀಂ ಸೂಚನೆ
Copy and paste this URL into your WordPress site to embed
Copy and paste this code into your site to embed