ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಇಲ್ಲ ಅಂತ ಯಾರು ಹೇಳ್ತಾರೆ? ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಲಕ್ಷ್ಮಣ ಸವದಿ

ಬೆಳಗಾವಿ: ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತಿರುಚಿ ಹೇಳುವ ಮೂಲಕ ಬಿಜೆಪಿಯವರು ಜನರ ಭಾವನಗೆಳನ್ನು ಕೆರಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಇದೀಗ ಲಕ್ಷ್ಮಣ ಸವದಿ ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸಿದ್ದಾರೆ.‘ಈಗಾಗಲೆ ಲಿಂಗಾಯತರೇ ಇಲ್ಲಿ ಚೀಫ್ ಮಿನಿಸ್ಟರ್ ಇದ್ದಾರಲ್ಲ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವರುಣದಲ್ಲಿ ಪ್ರಚಾರದ ಸಂದರ್ಭದಲ್ಲಿ ಹೇಳಿಕೆ ನೀಡುವ ಮೂಲಕ ‘ಲಿಂಗಾಯತ ಸಮುದಾಯಕ್ಕೆ ಅವಮಾನ’ ಮಾಡಿದ್ದಾರೆ ಎಂದು ಬಿಜೆಪಿ … Continue reading ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಇಲ್ಲ ಅಂತ ಯಾರು ಹೇಳ್ತಾರೆ? ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಲಕ್ಷ್ಮಣ ಸವದಿ