ಬೆಂಗಳೂರು: ಗಣರಾಜ್ಯೋತ್ಸವ ಪ್ರಯುಕ್ತ ತೋಟಗಾರಿಕೆ ಇಲಾಖೆ ಲಾಲ್ಬಾಗ್ನಲ್ಲಿ ಆಯೋಜಿಸಿದ್ದ ‘ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ’ ಫಲಪುಷ್ಪ ಪ್ರದರ್ಶನವನ್ನು ಪರಿಸರಸ್ನೇಹಿಯಾಗಿ ನಡೆಸುವಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಪ್ರದರ್ಶನ ವೀಕ್ಷಿಸಲು ಬರುವವರನ್ನು ಲಾಲ್ಬಾಗ್ನ ನಾಲ್ಕೂ ದ್ವಾರಗಳಲ್ಲೂ ಪರೀಕ್ಷಿಸಿ, ಒಳಗೆ ಕಳುಹಿಸಲಾಗುತ್ತಿತ್ತು. ಈ ವೇಳೆ ನೀರಿನ ಬಾಟಲ್, ಕವರ್ಗಳು ಸೇರಿ ಪ್ಲ್ಯಾಸ್ಟಿಕ್ ವಸ್ತುಗಳನ್ನು ಉದ್ಯಾನದೊಳಗೆ ಕೊಂಡೊಯ್ಯಲು ಅವಕಾಶ ನೀಡಿರಲಿಲ್ಲ. ಹೀಗಾಗಿ ಈ ಬಾರಿ ಉದ್ಯಾನದಲ್ಲಿ ಎಲ್ಲಿಯೂ ಪ್ಲ್ಯಾಸ್ಟಿಕ್ ವಸ್ತುಗಳು ಕಂಡುಬಂದಿಲ್ಲ. ಅಲ್ಲದೆ, ಪ್ರದರ್ಶನ ಸಂದರ್ಭದಲ್ಲಿ ಮಳಿಗೆಗಳನ್ನು ತೆರೆದಿದ್ದ ವ್ಯಾಪಾರಿಗಳು … Continue reading ಪರಿಸರಸ್ನೇಹಿ ಫಲಪುಷ್ಪ ಪ್ರದರ್ಶನ
Copy and paste this URL into your WordPress site to embed
Copy and paste this code into your site to embed