ಭೂ ಪರಿಹಾರ ನಿಗದಿಗೆ ಒತ್ತಾಯಿಸಿ ಬೈಕ್ ರ‍್ಯಾಲಿ: ಕಾರಂತ ಬಡಾವಣೆಗೆ ಜಮೀನು ನೀಡಿರುವ ರೈತರಿಂದ ಪ್ರತಿಭಟನೆ

ಬೆಂಗಳೂರು: ಬಿಡಿಎ ಉದ್ದೇಶಿತ ಕಾರಂತ ಬಡಾವಣೆ ನಿರ್ಮಾಣಕ್ಕೆ ಜಮೀನು ನೀಡಲಿರುವ ರೈತರು ಹೊಸ ಮಾದರಿಯ ಭೂ ಪರಿಹಾರ ವಿತರಿಸುವಂತೆ ಒತ್ತಾಯಿಸಿ ಬೈಕ್ ರ‍್ಯಾಲಿ ನಡೆಸಿ ಗಮನ ಸೆಳೆದರು. ಶಿವರಾಮ ಕಾರಂತ ಬಡಾವಣೆ ಯೋಜನೆ ವಿರೋಧಿ ಹೋರಾಟ ಸಮಿತಿ ಆಶ್ರಯದಲ್ಲಿ ಗುರುವಾರ ಲೇಔಟ್ ವ್ಯಾಪ್ತಿಯ 17 ಹಳ್ಳಿಗಳಲ್ಲೂ ನೂರಕ್ಕೂ ಹೆಚ್ಚು ಬೈಕ್‌ಗಳಲ್ಲಿ ರೈತರು ರ‍್ಯಾಲಿ ನಡೆಸಿ ಕೇಂದ್ರದ 2013ರ ಭೂ ಪರಿಹಾರ ಕಾಯ್ದೆ ಅನ್ವಯ ರೈತಾಪಿ ವರ್ಗಕ್ಕೆ ನ್ಯಾಯ ಒದಗಿಸಬೇಕು ಎಂದು ಜಾಗೃತಿ ಮೂಡಿಸಲಾಯಿತು. ಬೈಕ್ ರ‍್ಯಾಲಿ ಮಾಡಿ … Continue reading ಭೂ ಪರಿಹಾರ ನಿಗದಿಗೆ ಒತ್ತಾಯಿಸಿ ಬೈಕ್ ರ‍್ಯಾಲಿ: ಕಾರಂತ ಬಡಾವಣೆಗೆ ಜಮೀನು ನೀಡಿರುವ ರೈತರಿಂದ ಪ್ರತಿಭಟನೆ