ಶಾಸಕರ ದೌರ್ಜನ್ಯ ಸಹಿಸಲಾಗ್ತಿಲ್ಲ.. ದಯಾಮರಣ ಕೊಡಿ ಎಂದು ಸಿಎಂ ಪುತ್ರನ ಬಳಿ ಕಣ್ಣೀರಿಟ್ಟ ಮಹಿಳೆಯರು

ಚಿಕ್ಕಮಗಳೂರು: ನಾಯ್ಯಕ್ಕಾಗಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರರ ಮುಂದೆ ಮಹಿಳೆಯರು ಕಣ್ಣೀರಿಟ್ಟ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಖಾಸಗಿ ಕಾರ್ಯಕ್ರಮ ನಿಮಿತ್ತ ಚಿಕ್ಕಮಗಳೂರು ನಗರಕ್ಕೆ ವಿಜಯೇಂದ್ರ ಆಗಮಿಸಿದ್ದರು. ಈ ವೇಳೆ ಅವರ ಕಾರಿನ ಬಳಿ ಬಂದ ಪ್ರಸನ್ನ ಎಂಬುವರ ಕುಟುಂಬಸ್ಥರು, ತರೀಕೆರೆ ಶಾಸಕ ಸುರೇಶ್ ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡಿದರೆ ನ್ಯಾಯ ಸಿಗುತ್ತಿಲ್ಲ. ನಮಗೆ ನ್ಯಾಯ ಕೊಡಿ ಇಲ್ಲವೇ, ದಯಾಮರಣ ಕೊಡಿ ಎಂದು ಕುಟುಂಬಸ್ಥರು ಕೈಮುಗಿದು ಬೇಡಿಕೊಂಡರು. ಚಿಕ್ಕಮಗಳೂರು ಮೂಲದ … Continue reading ಶಾಸಕರ ದೌರ್ಜನ್ಯ ಸಹಿಸಲಾಗ್ತಿಲ್ಲ.. ದಯಾಮರಣ ಕೊಡಿ ಎಂದು ಸಿಎಂ ಪುತ್ರನ ಬಳಿ ಕಣ್ಣೀರಿಟ್ಟ ಮಹಿಳೆಯರು