ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮಂದಿರು; ರಾಡ್​ನಿಂದ ತಲೆಗೆ ಹೊಡೆದು ಹತ್ಯೆ

ಉತ್ತರಕನ್ನಡ: ಅಣ್ಣ-ತಮ್ಮಂದಿರ ನಡುವಿನ ಆಸ್ತಿ ವಿವಾದ ಕೊಲೆಯೊಂದಕ್ಕೆ ಕಾರಣವಾಗಿದೆ. ತಮ್ಮಂದಿರಿಬ್ಬರು ಸೇರಿ ಅಣ್ಣನನ್ನು ಕೊಲೆ ಮಾಡಿದ ಘಟನೆಯೊಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಕೊಲೆ ನಡೆದಿದೆ. ಹನುಮಂತ ಹೊನ್ನಪ್ಪ ನಾಯ್ಕ್ (54) ದಾರುಣವಾಗಿ ಸಾವಿಗೀಡಾದ ವ್ಯಕ್ತಿ. ಈತನ ತಮ್ಮಂದಿರಾದ ವಿನಾಯಕ ನಾಯ್ಕ, ಚಿದಾನಂದ ನಾಯ್ಕ್ ಕೊಲೆ‌ ಆರೋಪಿಗಳು. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅರೆಯಂಗಡಿಯ ತೊಟ್ಟಿಲಗುಂಡಿಯಲ್ಲಿ ಈ ಹತ್ಯೆ ನಡೆದಿದೆ. ಈ ಪ್ರಕರಣದಲ್ಲಿ ಮೃತಪಟ್ಟವರ ಸಹೋದರ ಮಾವ ಮಾರುತಿ ನಾಯ್ಕ್ (70) ಎಂಬವರಿಗೆ ಗಂಭೀರ ಗಾಯಗಳಾಗಿವೆ. ಆಸ್ತಿ … Continue reading ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮಂದಿರು; ರಾಡ್​ನಿಂದ ತಲೆಗೆ ಹೊಡೆದು ಹತ್ಯೆ