ಶಾಸಕ ಸತೀಶ್ ರೆಡ್ಡಿ, ಮುನಿರೆಡ್ಡಿ ವಿರುದ್ಧ ಭೂ ಕಬಳಿಕೆ ಆರೋಪ: ಉಮಾಪತಿ ಶ್ರೀನಿವಾಸಗೌಡರಿಂದ ದಾಖಲೆ ಬಿಡುಗಡೆ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರು ಹೋಬಳಿಯ ದೇವರಚಿಕ್ಕನಹಳ್ಳಿ ಗ್ರಾಮದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿದ್ದ ನೂರಾರು ಕೋಟಿ ರೂ.ಬೆಳೆ ಬಾಳುವ ಅಂದಾಜು 25 ಎಕರೆ ಜಾಗವನ್ನು ಶಾಸಕ ಎಂ.ಸತೀಶ್‌ರೆಡ್ಡಿ, ಇವರ ತಂದೆ ಸಿ.ಮುನಿರೆಡ್ಡಿ ಮತ್ತು ಮಾಜಿ ಉಪ ಮೇಯರ್ ಮೋಹನ್ ರಾಜ್ ಸೇರಿ ಇತರರು ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಮಾಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ದೇವರಚಿಕ್ಕನಹಳ್ಳಿ ಗ್ರಾಮದ ಸರ್ವೇ ಸಂಖ್ಯೆ 27/1, 27/3, 29/1, 29/1, 29/2, 29/3, 30,33 … Continue reading ಶಾಸಕ ಸತೀಶ್ ರೆಡ್ಡಿ, ಮುನಿರೆಡ್ಡಿ ವಿರುದ್ಧ ಭೂ ಕಬಳಿಕೆ ಆರೋಪ: ಉಮಾಪತಿ ಶ್ರೀನಿವಾಸಗೌಡರಿಂದ ದಾಖಲೆ ಬಿಡುಗಡೆ