ಜಮೀನು ಮಾರಾಟದಿಂದ ಬೇಸತ್ತು ಆತ್ಮಹತ್ಯೆ

blank

ರಾಣೆಬೆನ್ನೂರ: ಜಮೀನು ಮಾರಾಟ ಮಾಡಿದ್ದರಿಂದ ಮನಸ್ಸಿಗೆ ಬೇಜಾರು ಮಾಡಿಕೊಂಡ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾಕನೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಧರ್ಮಣ್ಣ ಕೋಟ್ರಪ್ಪ ತಳವಾರ (55) ಮೃತ ವ್ಯಕ್ತಿ.
ಇವರು ತಮ್ಮ ಜಮೀನು ಮಾರಾಟ ಮಾಡಿದ ಸಲುವಾಗಿ ಮನಸ್ಸಿಗೆ ಬೇಜಾರು ಮಾಡಿಕೊಂಡು ಗ್ರಾಮದ ಗೋಮಾಳ ಜಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

blank
Share This Article
blank

ನೀವು ತುಂಬಾ ಚಹಾ ಕುಡಿಯುತ್ತಿದ್ದೀರಾ? tea ರಕ್ತಹೀನತೆ, ನಿದ್ರಾಹೀನತೆ ಮಾತ್ರವಲ್ಲ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ..

tea: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ದಿನವನ್ನು ಪ್ರಾರಂಭಿಸಲು ಒಂದು ಕಪ್ ಚಹಾ ಕುಡಿಯುವುದು ಅತ್ಯಗತ್ಯ.…

ಸೇಬು ತಿಂದ ನಂತರ ಈ ಆಹಾರಗಳನ್ನು ಸೇವಿಸಬೇಡಿ..ಹಾಗೇನಾದರೂ ಮಾಡಿದರೆ ಅಪಾಯ ಖಂಡಿತ!Apple

Apple: ಸೇಬುಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಆದರೆ ಸೇಬನ್ನು ತಿಂದ ನಂತರ ಜೀರ್ಣಿಸಿಕೊಳ್ಳಲು 30 ರಿಂದ 40…

blank